ಕಪಟ ಸ್ವಾಮಿಯ ಕರಾಮತ್ತು
Shivanand
October 15, 2019
featured, General News
1,028 Views
ಸ್ವಾಮೀಜಿಗೆ ಯುವತಿಯ ಪಾಲಕರಿಂದ ಗೂಸಾ..
ಹುಡುಗಿಯ ಸೌಂದರ್ಯಕ್ಕೆ ಮನಸೋತ ಸ್ವಾಮಿಜಿ, ಆಕೆಯ ಬಳಿ ಹೇಳಿದ್ದಾದ್ರು ಏನು..?

ಯಾದಗಿರಿ: ಭಕ್ತರ ಮನೆಯಲ್ಲಿ ವಾಸ್ತವ ಹೂಡಿದ್ದಾಗ ಕಾಶಿವಿಶ್ವನಾಥ ಸ್ವಾಮೀಜಿಯ ಎಡವಟ್ಟಿನಿಂದ ಹಿಗ್ಗಾಮುಗ್ಗಾ ತಳಿಸಿರುವ ಘಟನೆ ಕೊಪ್ಪಳ ತಾಲೂಕಿನ ಯಲಬುರ್ಗಾದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಯಾದಗಿರಿ ಜಿಲ್ಲೆಯ ದೇವದುರ್ಗ ತಾಲೂಕಿನ ಕರಗುಡ್ಡಿ ಗ್ರಾಮದ ಸ್ವಾಮೀಜಿಯಾದ ಕಾಶಿವಿಶ್ವನಾಥ್ ಸ್ವಾಮೀಜಿ, ಕಳೆದ ತಿಂಗಳು 20ರಂದು ಭಕ್ತರ ಮನೆಯಲ್ಲಿ ತಂಗಿದ್ದ ವೇಳೆ ಈ ಘಟನೆ ನಡೆದಿದ್ದು, ಆ ಮನೆಯ ಯುವತಿಯ ಅಂದ ಚಂದಕ್ಕೆ ಮನಸೋತು, ಆ ಯುವತಿಗೆ ಮದುವೆ ಆಗೋಣ ಎಂದು ತಿಳಿಸಿದ್ದ. ಈ ವಿಷಯವನ್ನು ಯುವತಿ ಕುಟುಂಬಸ್ಥರ ಮುಂದೆ ಹೇಳಿದಾಗ, ಆಗ ಕುಟುಂಬಸ್ಥರಿಗೆ ಈತ ಕಪಟ ಸ್ವಾಮೀಜಿ ಎನ್ನುವುದು ಗೊತ್ತಾಗಿದೆ.
ಈ ಸಂಬಂಧ ನಿನ್ನೆ ಹೊಸಪೇಟೆ ಪಟ್ಟಣದಲ್ಲಿ ಯುವತಿಯ ಕುಟುಂಬಸ್ಥರಿಂದ, ರಸ್ತೆ ಮಧ್ಯೆ ಕಾಶಿವಿಶ್ವನಾಥ ಸ್ವಾಮೀಜಿಯನ್ನು ಥಳಿಸಿದ್ದಾರೆ. ಇದಕ್ಕೆ ಅಲ್ಲಿನ ಸ್ಥಳೀಯರು ಕೂಡ ಸಾಥ್ ನೀಡಿ ಸ್ವಾಮೀಜಿಗೆ ಗೂಸಕೊಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
ಸುದ್ದಿಮೂಲ: T V 5
Check Also
ಇಳಕಲ್/ಚನ್ನಮ್ಮನ ಕಿತ್ತೂರು : ‘ಜನರಲ್ಲಿ ದುಶ್ಚಟಗಳನ್ನು ಬಿಡಿಸಲು ಮೌನಕ್ರಾಂತಿ ಕೈಗೊಂಡಿರುವ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ಚಿತ್ತರಗಿ ವಿಜಯ ಮಹಾಂತೇಶ್ವರ …
ನೇಗಿನಹಾಳ: ಪ್ರಪಂಚದ ಇತಿಹಾಸದ ಪುಟಗಳಲ್ಲಿ ನೋಡಿದಾಗ ಕೆಟ್ಟ ಮಕ್ಕಳು ಜನಿಸಿರಬಹುದು ಆದರೆ ಕೆಟ್ಟ ತಂದೆ-ತಾಯಿಗಳು ಜನಿಸಲು ಸಾಧ್ಯವಿಲ್ಲ ಮಕ್ಕಳಾದವರು …
ಬೆಳಗಾವಿ: ಲಿಂಗಾಯತ ಸ್ವತಂತ್ರ ಧರ್ಮ ಹೋರಾಟಕ್ಕೆ ಬೆಂಬಲಿಸಿ ತಪ್ಪು ಮಾಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕ್ಷಮೆ ಕೇಳಿ …
ಬೈಲಹೊಂಗಲ: ಪ್ರೇಮಕ್ಕ ಅಂಗಡಿ ನಮ್ಮ ಸಮಾಜದ ದಿಟ್ಟ ಹೆಣ್ಣುಮಗಳು ಇಂದು ಇಡೀ ರಾಜ್ಯದಲ್ಲಿ ಲಿಂಗಾಯತ ಸಮಾಜದ ಮಹಿಳೆಯರು ಸಂಘಟಿತ …
ಬೆಂಗಳೂರು: ರಾಜ್ಯದಲ್ಲಿನ ಸ್ವಾಮೀಜಿಗಳ ಪೈಕಿ ಕೆಲವರು ರಾಜಕೀಯ ನಾಯಕರಂತೆ ವರ್ತಿಸುತ್ತಿರುವುದು ಅವರು ಪ್ರತಿನಿಧಿಸುವ ಸ್ಥಾನಗಳಿಗೆ ಶೋಭೆ ತರುವಂತಹದ್ದಲ್ಲ. ಸಮಾಜಕ್ಕೆ …
ಬಸವಣ್ಣ ಬರುವಾಗ | ಬಿಸಿಲು ಬೆಳದಿಂಗಳು || ಮೊಗ್ಗು ಮಲ್ಲಿಗೆ | ಅರಳ್ಯಾವ || ಯಾಲಕ್ಕಿ ಗೊನೆಬಾಗಿ …
ರಾಮದುರ್ಗ: ೧೯೫೬ರಲ್ಲಿ ಕರ್ನಾಟಕ ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭ. ಡಾ.ಪಾವಟೆಯವರು ಕುಲಪತಿಗಳಾಗಿದ್ದರು. ಕರ್ನಾಟಕ ವಿಶ್ವವಿದ್ಯಾನಿಲಯದ …
ಲಿಂಗಾಯತ ಕ್ರಾಂತಿ: ಚನ್ನಮ್ಮ ಮತ್ತು ವೀರಮ್ಮ ಇವರಿಬ್ಬರು ಕಿತ್ತೂರ ದೇಸಾಯಿಣಿಗಳು. ಇವರಿಬ್ಬರ ಹೆಸರು ಒಂದಾಗಿರುವ ಚನ್ನವೀರಮ್ಮಾಜಿ ಎನ್ನುವ ಕೆಳದಿಯ …
ಬೀದರ್: 12ನೆ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿ ನಂತರ ಲಿಂಗಾಯತ ಧರ್ಮದ ಶರಣರು ಚೆಲ್ಲಾಪಿಲ್ಲಿ ಆದರು, ಹಲವಾರು ಶರಣರು …
~ ಡಾ. ಜೆ ಎಸ್ ಪಾಟೀಲ. ವಿಜಯಪುರ: ಭಾರತವು ಧಾರ್ಮಿಕ ಮೂಢನಂಬಿಕೆಗಳ ತವರು ಮನೆ. ಇಲ್ಲಿ ಧಾರ್ಮಿಕ ನಂಬಿಕೆಗಳ …
ವಿಜಯಪುರ: 1952-1962 ಹತ್ತು ವರ್ಷಗಳ ಕಾಲ ಲೋಕಸಭಾ ಸದಸ್ಯರಾಗಿದ್ದ ರಾಮಪ್ಪ ಬಿದ್ರಿ ಈ ಹುದ್ದೆಯನ್ನು ಎಂದೂ ತಮ್ಮ ಸ್ವಂತದ ಲಾಭಕ್ಕಾಗಿ …
ಲಿಂಗಾಯತ ಧರ್ಮ ಮಾನ್ಯತೆಯ ಹೊರಾಟದಲ್ಲಿ ಲಿಂಗಾಯತ ಸಮನ್ವಯದ ಸಮಿತಿ ಪಾತ್ರ. ಬಸವಕಲ್ಯಾಣ: ಬೆಂಗಳೂರಿನ ಕುಂಬಳಗೋಡಿನ ಬಸವ ಗಂಗೋತ್ರಿಯಲ್ಲಿ ಜೂನ್ …
ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …
ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …
ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …