ಏಪ್ರೀಲ್ 14 ರ ಬಳಿಕವೂ ಸಾರಿಗೆ ಸಂಚಾರ ಬಂದ್
Shivanand
April 7, 2020
featured, General News, ಕೊರೊನಾ
130 Views
ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಏಪ್ರಿಲ್ 14ರ ಬಳಿಕವೂ ಲಾಕ್ಡೌನ್ ಮುಂದುವರೆಸಲು ಸರ್ಕಾರ ಮುಂದಾಗಿದೆ. ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಇನ್ನಷ್ಟು ದಿನಗಳ ಕಾಲ ಸಾರಿಗೆ ಸಂಚಾರ ಬಂದ್ ಮಾಡಲು ನಿರ್ಧರಿಸಿದೆ ಎನ್ನಲಾಗುತ್ತಿದೆ.
21 ದಿನಗಳ ಲಾಕ್ ಡೌನ್ ಮುಗಿದರೂ ಬರೋಬ್ಬರಿ ಒಂದು ತಿಂಗಳ ಕಾಲ ಸಾರಿಗೆ ಸೇವೆ ಬಂದ್ ಮಾಡಲು ಸರ್ಕಾರ ಚಿಂತನೆ ಮಾಡುತ್ತಿದೆ. ಹೀಗಾಗಿ ಒಂದು ತಿಂಗಳು ಕಾಲ ಕೆಎಸ್ಆರ್ಟಿಸಿ, ಬಿಎಂಟಿಸಿ, ಮೆಟ್ರೋ, ರೈಲು ಯಾವುದೂ ಇರುವುದಿಲ್ಲ ಎಂದು ಹೇಳಲಾಗುತ್ತಿದೆ. ಆಟೋ, ಕ್ಯಾಬ್ಗಳ ಓಡಾಟಕ್ಕೂ ಸರ್ಕಾರ ಬ್ರೇಕ್ ಹಾಕುವುದಕ್ಕೆ ಚಿಂತನೆ ನಡೆಸಿದೆ. ತಜ್ಞರ ಮಾಹಿತಿ ಅನುಸಾರ ಸರ್ಕಾರದಿಂದ ಮುಂದಿನ ತೀರ್ಮಾನ ಕೈಗೊಳ್ಳಲಿದೆ. ಆದರೆ ಜನ ಓಡಾಡುವುದಕ್ಕೆ ಸಡಿಲಿಕೆ ಮಾಡಲು ಚಿಂತನೆ ನಡೆಸಿದೆ. ಜೊತೆಗೆ ಖಾಸಗಿಯಾಗಿ ವಾಹನ ಓಡಿಸಲು ಕೂಡ ಅವಕಾಶ ಮಾಡಿಕೊಡಲಿದೆ ಎನ್ನಲಾಗಿದೆ.
Check Also
ಬೆಂಗಳೂರು: ರಾಜ್ಯದಲ್ಲಿನ ಸ್ವಾಮೀಜಿಗಳ ಪೈಕಿ ಕೆಲವರು ರಾಜಕೀಯ ನಾಯಕರಂತೆ ವರ್ತಿಸುತ್ತಿರುವುದು ಅವರು ಪ್ರತಿನಿಧಿಸುವ ಸ್ಥಾನಗಳಿಗೆ ಶೋಭೆ ತರುವಂತಹದ್ದಲ್ಲ. ಸಮಾಜಕ್ಕೆ …
ಬಸವಣ್ಣ ಬರುವಾಗ | ಬಿಸಿಲು ಬೆಳದಿಂಗಳು || ಮೊಗ್ಗು ಮಲ್ಲಿಗೆ | ಅರಳ್ಯಾವ || ಯಾಲಕ್ಕಿ ಗೊನೆಬಾಗಿ …
ರಾಮದುರ್ಗ: ೧೯೫೬ರಲ್ಲಿ ಕರ್ನಾಟಕ ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭ. ಡಾ.ಪಾವಟೆಯವರು ಕುಲಪತಿಗಳಾಗಿದ್ದರು. ಕರ್ನಾಟಕ ವಿಶ್ವವಿದ್ಯಾನಿಲಯದ …
ಲಿಂಗಾಯತ ಕ್ರಾಂತಿ: ಚನ್ನಮ್ಮ ಮತ್ತು ವೀರಮ್ಮ ಇವರಿಬ್ಬರು ಕಿತ್ತೂರ ದೇಸಾಯಿಣಿಗಳು. ಇವರಿಬ್ಬರ ಹೆಸರು ಒಂದಾಗಿರುವ ಚನ್ನವೀರಮ್ಮಾಜಿ ಎನ್ನುವ ಕೆಳದಿಯ …
ಬೀದರ್: 12ನೆ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿ ನಂತರ ಲಿಂಗಾಯತ ಧರ್ಮದ ಶರಣರು ಚೆಲ್ಲಾಪಿಲ್ಲಿ ಆದರು, ಹಲವಾರು ಶರಣರು …
~ ಡಾ. ಜೆ ಎಸ್ ಪಾಟೀಲ. ವಿಜಯಪುರ: ಭಾರತವು ಧಾರ್ಮಿಕ ಮೂಢನಂಬಿಕೆಗಳ ತವರು ಮನೆ. ಇಲ್ಲಿ ಧಾರ್ಮಿಕ ನಂಬಿಕೆಗಳ …
ವಿಜಯಪುರ: 1952-1962 ಹತ್ತು ವರ್ಷಗಳ ಕಾಲ ಲೋಕಸಭಾ ಸದಸ್ಯರಾಗಿದ್ದ ರಾಮಪ್ಪ ಬಿದ್ರಿ ಈ ಹುದ್ದೆಯನ್ನು ಎಂದೂ ತಮ್ಮ ಸ್ವಂತದ ಲಾಭಕ್ಕಾಗಿ …
ಲಿಂಗಾಯತ ಧರ್ಮ ಮಾನ್ಯತೆಯ ಹೊರಾಟದಲ್ಲಿ ಲಿಂಗಾಯತ ಸಮನ್ವಯದ ಸಮಿತಿ ಪಾತ್ರ. ಬಸವಕಲ್ಯಾಣ: ಬೆಂಗಳೂರಿನ ಕುಂಬಳಗೋಡಿನ ಬಸವ ಗಂಗೋತ್ರಿಯಲ್ಲಿ ಜೂನ್ …
ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …
ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …
ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …
ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …
ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …
ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …
ಚನ್ನಮ್ಮನ ಕಿತ್ತೂರು: ಪಿ. ಲಂಕೇಶರ ನಂತರ ಕನ್ನಡ ಪತ್ರಿಕೋದ್ಯಮ ಮತ್ತೊಂದು ರೀತಿ ಕಲ್ಪನೆ ಮೀರಿ ಮುನ್ನಡಿಸಿದ್ದ ಕೀರ್ತಿ ರವಿಗೆ …