ನಾಗನೂರು ಶ್ರೀ ರುದ್ರಾಕ್ಷಿ ಮಠದಿಂದ ಸಿಎಂ ಪರಿಹಾರ ನಿಧಿಗೆ 5ಲಕ್ಷ ರೂ ದೇಣಿಗೆ
Shivanand
April 16, 2020
featured, General News, ಆದರ್ಶ ಪೂಜ್ಯರು, ಕೊರೊನಾ, ಮಠಗಳ ಪರಂಪರೆ
346 Views
ಬೆಳಗಾವಿ(ಏ-15): ಬೆಳಗಾವಿಯ ರುದ್ರಾಕ್ಷಿ ಮಠದ ಶ್ರೀ ಸಿದ್ಧರಾಮೇಶ್ವರ ಎಜ್ಯುಕೇಶನ್ ಟ್ರಸ್ಟ ಕೊರೋನಾ ವಿರುದ್ಧ ಹೋರಾಟ ನಡೆಸುತ್ತಿರುವ ರಾಜ್ಯ ಸರಕಾರಕ್ಕೆ ಐದು ಲಕ್ಷ ರೂ.ದೇಣಿಗೆಯನ್ನು ನೀಡಿದೆ.
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5ಲಕ್ಷ ರೂ.ಗಳನ್ನು ಮತ್ತು ಎಸ್.ಜಿ.ಬಾಳೇಕುಂದ್ರಿ ಟ್ರಸ್ಟದಿಂದ 1.5 ಲಕ್ಷ ರೂ.ಗಳ ಚೆಕ್ ಗಳನ್ನು ನಾಗನೂರು ಶ್ರೀ ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಮಹಾಸ್ವಾಮಿಗಳು ಬುಧವಾರ ಸಂಜೆ ಬೆಳಗಾವಿಯ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ, ಹರೀಶ ಕರಿಗೊಣ್ಣವರ, ಆನಂದ ಲೋಬೊ ಹಾಗೂ ರಾಜೇಂದ್ರ ದೇಸಾಯಿ ಉಪಸ್ಥಿತರಿದ್ದರು.

Check Also
ಬೈಲಹೊಂಗಲ: ಪ್ರೇಮಕ್ಕ ಅಂಗಡಿ ನಮ್ಮ ಸಮಾಜದ ದಿಟ್ಟ ಹೆಣ್ಣುಮಗಳು ಇಂದು ಇಡೀ ರಾಜ್ಯದಲ್ಲಿ ಲಿಂಗಾಯತ ಸಮಾಜದ ಮಹಿಳೆಯರು ಸಂಘಟಿತ …
ಬೆಂಗಳೂರು: ರಾಜ್ಯದಲ್ಲಿನ ಸ್ವಾಮೀಜಿಗಳ ಪೈಕಿ ಕೆಲವರು ರಾಜಕೀಯ ನಾಯಕರಂತೆ ವರ್ತಿಸುತ್ತಿರುವುದು ಅವರು ಪ್ರತಿನಿಧಿಸುವ ಸ್ಥಾನಗಳಿಗೆ ಶೋಭೆ ತರುವಂತಹದ್ದಲ್ಲ. ಸಮಾಜಕ್ಕೆ …
ಬಸವಣ್ಣ ಬರುವಾಗ | ಬಿಸಿಲು ಬೆಳದಿಂಗಳು || ಮೊಗ್ಗು ಮಲ್ಲಿಗೆ | ಅರಳ್ಯಾವ || ಯಾಲಕ್ಕಿ ಗೊನೆಬಾಗಿ …
ರಾಮದುರ್ಗ: ೧೯೫೬ರಲ್ಲಿ ಕರ್ನಾಟಕ ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭ. ಡಾ.ಪಾವಟೆಯವರು ಕುಲಪತಿಗಳಾಗಿದ್ದರು. ಕರ್ನಾಟಕ ವಿಶ್ವವಿದ್ಯಾನಿಲಯದ …
ಲಿಂಗಾಯತ ಕ್ರಾಂತಿ: ಚನ್ನಮ್ಮ ಮತ್ತು ವೀರಮ್ಮ ಇವರಿಬ್ಬರು ಕಿತ್ತೂರ ದೇಸಾಯಿಣಿಗಳು. ಇವರಿಬ್ಬರ ಹೆಸರು ಒಂದಾಗಿರುವ ಚನ್ನವೀರಮ್ಮಾಜಿ ಎನ್ನುವ ಕೆಳದಿಯ …
ಬೀದರ್: 12ನೆ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿ ನಂತರ ಲಿಂಗಾಯತ ಧರ್ಮದ ಶರಣರು ಚೆಲ್ಲಾಪಿಲ್ಲಿ ಆದರು, ಹಲವಾರು ಶರಣರು …
~ ಡಾ. ಜೆ ಎಸ್ ಪಾಟೀಲ. ವಿಜಯಪುರ: ಭಾರತವು ಧಾರ್ಮಿಕ ಮೂಢನಂಬಿಕೆಗಳ ತವರು ಮನೆ. ಇಲ್ಲಿ ಧಾರ್ಮಿಕ ನಂಬಿಕೆಗಳ …
ವಿಜಯಪುರ: 1952-1962 ಹತ್ತು ವರ್ಷಗಳ ಕಾಲ ಲೋಕಸಭಾ ಸದಸ್ಯರಾಗಿದ್ದ ರಾಮಪ್ಪ ಬಿದ್ರಿ ಈ ಹುದ್ದೆಯನ್ನು ಎಂದೂ ತಮ್ಮ ಸ್ವಂತದ ಲಾಭಕ್ಕಾಗಿ …
ಲಿಂಗಾಯತ ಧರ್ಮ ಮಾನ್ಯತೆಯ ಹೊರಾಟದಲ್ಲಿ ಲಿಂಗಾಯತ ಸಮನ್ವಯದ ಸಮಿತಿ ಪಾತ್ರ. ಬಸವಕಲ್ಯಾಣ: ಬೆಂಗಳೂರಿನ ಕುಂಬಳಗೋಡಿನ ಬಸವ ಗಂಗೋತ್ರಿಯಲ್ಲಿ ಜೂನ್ …
ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …
ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …
ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …
ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …
ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …
ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …