ಲಿಂಗಾಯತ ದಿಟ್ಟ ಶರಣೆ: ಪ್ರೇಮಕ್ಕಾ ಅಂಗಡಿ
Shivanand
December 1, 2020
featured, General News, ಬೆಳಗಾವಿ
965 Views
ಬೈಲಹೊಂಗಲ: ಪ್ರೇಮಕ್ಕ ಅಂಗಡಿ ನಮ್ಮ ಸಮಾಜದ ದಿಟ್ಟ ಹೆಣ್ಣುಮಗಳು ಇಂದು ಇಡೀ ರಾಜ್ಯದಲ್ಲಿ ಲಿಂಗಾಯತ ಸಮಾಜದ ಮಹಿಳೆಯರು ಸಂಘಟಿತ ಆಗುವಲ್ಲಿ ಅಕ್ಕನದು ಪ್ರಮುಖ ಪಾತ್ರ.
ನಿರಾಭರಣಿ ಪ್ರೇಮಕ್ಕ ಸದಾ ನೊಸಲಲ್ಲಿ ವಿಭೂತಿ ಧರಿಸಿ ಮುಖದಲ್ಲಿ ಒಂದಿಷ್ಟು ಮುಗುಳ್ನಗೆ ಬೀರುವ ಪ್ರೇಮಕ್ಕನಿಗೆ ಅದುವೇ ನಿಜವಾದ ಆಭರಣ ಅಪ್ಪಟ ಬಸವಾನುಯಾಯಿಯಾದ ಪ್ರೇಮಕ್ಕ ತನ್ನ ಕೌಟುಂಬಿಕ ಜವಾಬ್ದಾರಿ ಜೊತೆಗೆ ಭೋದಕಿಯ ಕಾಯಕ ಜೊತೆ ಜೊತೆಗೆ ಇಡೀ ನಾಡಿನುದ್ದಕ್ಕೂ ಸಂಚರಿಸಿ ಸಮಾಜ ಸಂಘಟಿಸುವ ಹೊಣೆಗಾರಿಕೆ ಅನೇಕ ಒತ್ತಡಗಳಿದ್ದರೂ ಪ್ರತಿನಿತ್ಯ ನೂರಾರು ಕಿಲೋಮೀಟರ್ ಸಂಚರಿಸಿದರೂ ಅದೇ ಮುಗುಳ್ನಗೆ ಅದೇ ಉತ್ಸಾಹ ಎಂದೂ ಬೇಸರಿಕೆ ತೂಕಡಿಕೆ ಆಯಾಸ ವ್ಯಕ್ತಪಡಿಸದ ವ್ಯಕ್ತಿತ್ವ ಸಮಾಜವನ್ನು ಕಟ್ಟಿಕೊಂಡು ತಮಗೇನಾಗಬೇಕು ಎಂದು ತಾತ್ಸಾರ ವ್ಯಕ್ತಪಡಿಸುವ ವ್ಯಕ್ತಿಯೂ ಕೂಡ ಇದು ನನ್ನ ಸಮಾಜ ಇದರಲ್ಲಿ ನಾನೂ ಒಬ್ಬನಾಗಿರಬೇಕು ಎಂದು ಹಂಬಲಿಸುವಷ್ಟರ ಮಟ್ಟಕ್ಕೆ ಆತನನ್ನು ಬದಲಾಯಿಸಬಲ್ಲ ತಾಕತ್ತಿರುವುದು ಲಿಂಗಾಯತ ಸಮಾಜದ ಬೈಲಹೊಂಗಲದ ಪ್ರೇಮಕ್ಕ ಅಂಗಡಿ.
ಮಾತಿಗೆ ನಿಂತರೆಂದರೆ ಸಮಾರಂಭವೇ ನಿಶ್ಶಬ್ದ ಮಹಿಳೆಯರಂತೂ ಪ್ರೇಮಕ್ಕನ ಮಾತಿಗೆ ತಲೆದೂಗುತ್ತಾರೆ ಸೂಜಿಗಲ್ಲನಂತೆ ಸೆಳೆಯಬಲ್ಲ ಮಾತುಗಾರಿಕೆ ಪ್ರೇಮಕ್ಕನದು
ಹೇಳುತ್ತಾ ಹೋದರೆ ಮುಗಿಯಲಾರದ ವ್ಯಕ್ತಿತ್ವ ಪ್ರೇಮಕ್ಕನದು ತನ್ನೆಲ್ಲ ಒತ್ತಡಗಳ ಮಧ್ಯೆಯೂ ಸಮಾಜಕ್ಕಾಗಿ ಸಂಘಟನೆಗಾಗಿ ದುಡಿಯುತ್ತಿರುವ ಪ್ರೇಮಕ್ಕನಿಗಿಂದು ಜನ್ಮದಿನದ ಸಂಭ್ರಮ ಇನ್ನೂ ನೂರಾರು ವರ್ಷಗಳ ಕಾಲ ಸುಖ ಸಂತೋಷದಿಂದ ಬಾಳುವಂತಾಗಲಿ ಅವರ ಮುಖದಲ್ಲಿ ಸದಾ ನಗು ತುಂಬಿರಲಿ ಮತ್ತಷ್ಟು ಮಗದಷ್ಟು ಸಮಾಜಕ್ಕೆ ಅವರಿಂದ ಸೇವೆ ದೊರಕಲಿ ಎಂದು ಬಸವಾದಿ ಶರಣರಲ್ಲಿ ಪ್ರಾರ್ಥಿಸುತ್ತೇನೆ.
ಪೂಜ್ಯ ಶ್ರೀ ಸ್ವತಂತ್ರ ಬಸವಲಿಂಗ ಶಿವಯೋಗಿಗಳು
ಶ್ರೀ ತೋಂಟದಾರ್ಯ ಸಂಸ್ಥಾನಮಠ ಬಸವಾಪಟ್ಟಣ ಅರಕಲಗೂಡು ತಾ ಹಾಸನ ಜಿಲ್ಲೆ
Check Also
ಬೆಂಗಳೂರು: ರಾಜ್ಯದಲ್ಲಿನ ಸ್ವಾಮೀಜಿಗಳ ಪೈಕಿ ಕೆಲವರು ರಾಜಕೀಯ ನಾಯಕರಂತೆ ವರ್ತಿಸುತ್ತಿರುವುದು ಅವರು ಪ್ರತಿನಿಧಿಸುವ ಸ್ಥಾನಗಳಿಗೆ ಶೋಭೆ ತರುವಂತಹದ್ದಲ್ಲ. ಸಮಾಜಕ್ಕೆ …
ಬಸವಣ್ಣ ಬರುವಾಗ | ಬಿಸಿಲು ಬೆಳದಿಂಗಳು || ಮೊಗ್ಗು ಮಲ್ಲಿಗೆ | ಅರಳ್ಯಾವ || ಯಾಲಕ್ಕಿ ಗೊನೆಬಾಗಿ …
ರಾಮದುರ್ಗ: ೧೯೫೬ರಲ್ಲಿ ಕರ್ನಾಟಕ ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭ. ಡಾ.ಪಾವಟೆಯವರು ಕುಲಪತಿಗಳಾಗಿದ್ದರು. ಕರ್ನಾಟಕ ವಿಶ್ವವಿದ್ಯಾನಿಲಯದ …
ಲಿಂಗಾಯತ ಕ್ರಾಂತಿ: ಚನ್ನಮ್ಮ ಮತ್ತು ವೀರಮ್ಮ ಇವರಿಬ್ಬರು ಕಿತ್ತೂರ ದೇಸಾಯಿಣಿಗಳು. ಇವರಿಬ್ಬರ ಹೆಸರು ಒಂದಾಗಿರುವ ಚನ್ನವೀರಮ್ಮಾಜಿ ಎನ್ನುವ ಕೆಳದಿಯ …
ಬೀದರ್: 12ನೆ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿ ನಂತರ ಲಿಂಗಾಯತ ಧರ್ಮದ ಶರಣರು ಚೆಲ್ಲಾಪಿಲ್ಲಿ ಆದರು, ಹಲವಾರು ಶರಣರು …
~ ಡಾ. ಜೆ ಎಸ್ ಪಾಟೀಲ. ವಿಜಯಪುರ: ಭಾರತವು ಧಾರ್ಮಿಕ ಮೂಢನಂಬಿಕೆಗಳ ತವರು ಮನೆ. ಇಲ್ಲಿ ಧಾರ್ಮಿಕ ನಂಬಿಕೆಗಳ …
ವಿಜಯಪುರ: 1952-1962 ಹತ್ತು ವರ್ಷಗಳ ಕಾಲ ಲೋಕಸಭಾ ಸದಸ್ಯರಾಗಿದ್ದ ರಾಮಪ್ಪ ಬಿದ್ರಿ ಈ ಹುದ್ದೆಯನ್ನು ಎಂದೂ ತಮ್ಮ ಸ್ವಂತದ ಲಾಭಕ್ಕಾಗಿ …
ಲಿಂಗಾಯತ ಧರ್ಮ ಮಾನ್ಯತೆಯ ಹೊರಾಟದಲ್ಲಿ ಲಿಂಗಾಯತ ಸಮನ್ವಯದ ಸಮಿತಿ ಪಾತ್ರ. ಬಸವಕಲ್ಯಾಣ: ಬೆಂಗಳೂರಿನ ಕುಂಬಳಗೋಡಿನ ಬಸವ ಗಂಗೋತ್ರಿಯಲ್ಲಿ ಜೂನ್ …
ಜಾತಿ ಲಿಂಗಾಯತರು ಮತ್ತು ಬೇಡ ಜಂಗಮ ಪಂಚಾಚಾರ್ಯರು ಸತ್ಯವೆಂದು ನಂಬಿ ಲಿಂಗಾಯತ ಧರ್ಮದ ಮಾನ್ಯತೆ ತಪ್ಪಿಸುತ್ತಿದ್ದಾರೆ. ಬಸವಕಲ್ಯಾಣ: 12ನೇ …
ಚನ್ನಮ್ಮನ ಕಿತ್ತೂರು: ಸಮೀಪದ ಬೈಲೂರು ಗ್ರಾಮದ ಖ್ಯಾತ ವೈದ್ಯ ಡಾ ಹಣಮಂತ ಆರ್ ಗಿರಿಯಾಲ ಅವರು ಕಳೆದ ಸೆಪ್ಟೆಂಬರ್ 30 …
ಲಿಂಗಾಯತ ಧರ್ಮದ ಮಠಾಧೀಶರ ನಿಯೋಗ ಮುಖ್ಯಮಂತ್ರಿಗೆ ಭೇಟಿ ಮಾಡಬಾರದೇಕೆ? ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿ ಸ್ಥಾನ ವಹಿಸಿ ಅತ್ಯಂತ …
ವಿಜಯಪುರ : ಸಮಸಮಾಜ ಕಟ್ಟಲು, ಸಂವಿಧಾನದಲ್ಲಿ ಮೂಲಭೂತ ಹಕ್ಕಗಳ ಬಗ್ಗೆ ಮಾತನಾಡುವಾಗ ಮೂರೂ ಬಿಂದುಗಳು ( Article 15, …
ಚಿತ್ರದುರ್ಗ: ಜಾತಿ, ಉಪಜಾತಿಗೆ ಒಂದೊಂದು ವಿಧವಾದ ಮೀಸಲಾತಿ ನೀಡುವ ಬದಲು ಲಿಂಗಾಯತ–ವೀರಶೈವ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿಯ ನಿಗದಿಪಡಿಸುವುದು …
ಗದಗ: ಸರ್ಕಾರ ತರಾತುರಿಯಲ್ಲಿ ಲಿಂಗಾಯತ ವೀರಶೈವ ಅಭಿವೃದ್ಧಿ ನಿಗಮ ಘೋಷಿಸಿದ್ದು, ಇದಕ್ಕೆ ಯಾವುದೇ ಗೊತ್ತು ಗುರಿಯಾಗಲಿ, ಸ್ಪಷ್ಟತೆಯಾಗಲಿ ಇಲ್ಲ …
ಚನ್ನಮ್ಮನ ಕಿತ್ತೂರು: ಪಿ. ಲಂಕೇಶರ ನಂತರ ಕನ್ನಡ ಪತ್ರಿಕೋದ್ಯಮ ಮತ್ತೊಂದು ರೀತಿ ಕಲ್ಪನೆ ಮೀರಿ ಮುನ್ನಡಿಸಿದ್ದ ಕೀರ್ತಿ ರವಿಗೆ …